ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷರಾಗಿ ಹೆಚ್.ಆರ್. ರವಿಕುಮಾರ್ ಅವಿರೋಧ ಆಯ್ಕೆ
ಸಾಗರ: ಸಾಗರ ತಾಲ್ಲೂಕು, ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಸುಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ರವಿಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಗರ: ಸಾಗರ ತಾಲ್ಲೂಕು, ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಸುಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ರವಿಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಮಾಜದ ಏಳಿಗೆ, ಸಂಘಟನೆಯ ಬಲವರ್ಧನೆ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತಮ್ಮ ಸರಳ ವ್ಯಕ್ತಿತ್ವ ಮತ್ತು ಸಮರ್ಪಣಾ ಮನೋಭಾವದಿಂದ ಗುರುತಿಸಿಕೊಂಡಿರುವ ಹೆಚ್.ಆರ್. ರವಿಕುಮಾರ್ ಅವರ ಆಯ್ಕೆಯನ್ನು ಸಮಾಜದ ಮುಖಂಡರು ಹಾಗೂ ಸದಸ್ಯರು ಹರ್ಷದಿಂದ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಅವರ ನೇತೃತ್ವದಲ್ಲಿ ಸಾಗರ ಪ್ರಾಂತ್ಯದ ಆರ್ಯ ಈಡಿಗ ಸಮಾಜವು ಇನ್ನಷ್ಟು ಒಗ್ಗಟ್ಟು, ಅಭಿವೃದ್ಧಿ ಮತ್ತು ಸಮಾಜಮುಖಿ ಕಾರ್ಯಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
Relatedಸಂಬಂಧಿತ

ಮೈಸೂರು ಜಿಲ್ಲಾ ಶ್ರೀ ನಾರಾಯಣಗುರು ಜಯಂತಿ ಸಮಿತಿ ಅಧ್ಯಕ್ಷರಾಗಿ ಪಿ. ಶ್ರೀನಿವಾಸ್ ಮರು ಆಯ್ಕೆ
ಮೈಸೂರು: 2026ರ ಮೈಸೂರು ಜಿಲ್ಲಾ ಶ್ರೀ ನಾರಾಯಣಗುರು ಜಯಂತಿ ಸಮಿತಿಯ ಅಧ್ಯಕ್ಷರಾಗಿ ಎನ್.ಆರ್. ಮೊಹಲ್ಲಾದ ಶ್ರೀಯುತ ಪಿ. ಶ್ರೀನಿವಾಸ್ ಅವರು ಮರು ಆಯ್ಕೆಯಾಗಿದ್ದಾರೆ.
2h ago
ಬೈಂದೂರು: ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅಮೃತಹಸ್ತದಿಂದ ಚಾತುರ್ಮಾಸ್ಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ
ಬೈಂದೂರು: ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅವರ ಅಮೃತಹಸ್ತದಿಂದ ಚಾತುರ್ಮಾಸ್ಯ ಮಹೋತ್ಸವದ ಆಮಂತ್ರಣ ಪತ್ರಿಕೆ ...
6h ago
ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ
ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ನ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ.
18h ago
ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ
ಆಕಾಶವಾಣಿ ಮಂಗಳೂರಿನಲ್ಲಿ ಪ್ರಸಾರ ನಿರ್ವಾಹಕರಾಗಿ (Transmission Executive) ಸೇವೆ ಸಲ್ಲಿಸುತ್ತಿದ್ದ ಶ್ರೀ ಲತೀಶ್ ಪಾಲ್ಧಾನೆ ಅವರು ಕಾರ್ಯಕ್ರಮ ನಿರ್ವಾಹಕರಾಗಿ (Programme Executive) ಪದೋನ್ನತಿ ಹೊಂದಿದ್ದಾರೆ.
19h ago