ಕಾರ್ಕಳ ಯೂತ್ ಬಿಲ್ಲವ ಸಂಘ: ಅವಿನಾಶ್ ಪೂಜಾರಿ ಚಿಕಿತ್ಸೆಗೆ ಆರೋಗ್ಯ ನಿಧಿ ಚೆಕ್ ವಿತರಣೆ
ಕಾರ್ಕಳ: ಕಾರ್ಕಳ ಯೂತ್ ಬಿಲ್ಲವ ಸಂಘ ಹಾಗೂ ಸಮುದಾಯದ ದಾನಿಗಳ ಸಹಕಾರದಿಂದ ಹಿರ್ಗಾನ ಗ್ರಾಮದ ನಿವಾಸಿ ಅವಿನಾಶ್ ಪೂಜಾರಿ ಅವರ ಚಿಕಿತ್ಸೆಗೆ...

ಕಾರ್ಕಳ: ಕಾರ್ಕಳ ಯೂತ್ ಬಿಲ್ಲವ ಸಂಘ ಹಾಗೂ ಸಮುದಾಯದ ದಾನಿಗಳ ಸಹಕಾರದಿಂದ ಹಿರ್ಗಾನ ಗ್ರಾಮದ ನಿವಾಸಿ ಅವಿನಾಶ್ ಪೂಜಾರಿ ಅವರ ಚಿಕಿತ್ಸೆಗೆ ಆರೋಗ್ಯ ನಿಧಿಯ ಚೆಕ್ ಅನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಪ್ರಮಲ್ ಕುಮಾರ್, ಕಾರ್ಕಳ ಯೂತ್ ಬಿಲ್ಲವ ಸಂಘದ ಶರತ್ ಬೈಲಡ್ಕ ಸೇರಿದಂತೆ ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರೂ ಅವಿನಾಶ್ ಪೂಜಾರಿ ಅವರು ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗಲಿ ಎಂದು ಹಾರೈಸಿ ಶುಭಾಶಯಗಳನ್ನು ತಿಳಿಸಿದರು.
Relatedಸಂಬಂಧಿತ

ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ
ಬಜ್ಪೆ: ರಾಷ್ಟ್ರದ ಆರ್ಥಿಕ ರಾಜಧಾನಿ ಮುಂಬೈನ ಹೆಸರಾಂತ ಉದ್ಯಮಿ, ಸಮಾಜ ಸಂಘಟಕ ಹಾಗೂ ಬಜ್ಪೆ ದೊಡ್ಡಿಕಟ್ಟ ಮನೆತನದ ಹೆಮ್ಮೆಯ ಪುತ್ರರಾದ ಶ್ರೀ ಎಲ್.ವಿ. ಅಮೀನ್ ಅವರ ಜೀವನ ಸಾಧನೆಯನ್ನು ಆಧರಿಸಿದ "ಲೋಕ ಸೇವಕ ಎಲ್.ವಿ. ಅಮೀನ್" ಗೌರವ ಗ್ರಂಥವನ್ನು ಮುಂಬೈ ...
16h ago
ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ
ಬಿಲ್ಲವವಾಣಿ ವತಿಯಿಂದ ಶ್ರೀ ಸಚಿನ್ ಪೂಜಾರಿ ಹೇರೂರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು, ಅವರ ಮುಂದಿನ ಜೀವನ ಹಾಗೂ ನಾಯಕತ್ವದ ಪಯಣ ಉಜ್ವಲ...
20h ago
ಆಟಿ ಅನಿಷ್ಟವಲ್ಲ ಆತ್ಮಸ್ಟೈರ್ಯ ತುಂಬುವ ಕಾಲ -ಪ್ರೋ! ಭಾಸ್ಕರ್ ರೈ ಕುಕ್ಕುವಲ್ಲಿ
ರಾಜ್ಯೋತ್ಸವದ ಪ್ರಶಸ್ತಿ ವಿಜೇತ ಯುವವಾಹಿನಿ(ರಿ.)ಬಜಪೆ ಘಟಕದ ವತಿಯಿಂದ ಹಾಗೂ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ವಿಜೇತ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ
23h ago
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ: ರಾಜ್ಯ ಮಟ್ಟದ ಆನ್ಲೈನ್ ಭಾಷಣ ಸ್ಪರ್ಧೆಗೆ ಆಹ್ವಾನ
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಆನ್ಲೈನ್ ಕನ್ನಡ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
23h ago