Skip to content
Billava News

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ

ಬಿಲ್ಲವವಾಣಿ ವತಿಯಿಂದ ಶ್ರೀ ಸಚಿನ್ ಪೂಜಾರಿ ಹೇರೂರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು, ಅವರ ಮುಂದಿನ ಜೀವನ ಹಾಗೂ ನಾಯಕತ್ವದ ಪಯಣ ಉಜ್ವಲ...

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಆಯ್ಕೆ

ಬ್ರಹ್ಮಾವರ ಬಿಲ್ಲವ ಯುವ ವೇದಿಕೆಯ ನೂತನ ಅಧ್ಯಕ್ಷರಾಗಿ ಶ್ರೀ ಸಚಿನ್ ಪೂಜಾರಿ ಹೇರೂರು ಅವರು ಆಯ್ಕೆಯಾಗಿರುವುದು ಸಂತಸದ ವಿಚಾರವಾಗಿದೆ.

ಅವರ ಯುವ ನಾಯಕತ್ವ, ಸೇವಾ ಮನೋಭಾವ ಹಾಗೂ ಸಮಾಜದ ಮೇಲಿನ ಕಾಳಜಿಯಿಂದ ಬಿಲ್ಲವ ಸಮಾಜ ಮತ್ತು ಬಿಲ್ಲವ ಯುವ ವೇದಿಕೆ ಇನ್ನಷ್ಟು ಪ್ರಗತಿಯತ್ತ ಸಾಗಲಿ. ಅವರ ಅಧ್ಯಕ್ಷೀಯ ಅವಧಿಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳು ಯಶಸ್ವಿಯಾಗಿ ಜಾರಿಗೊಂಡು, ಯುವಜನರಿಗೆ ಸ್ಪೂರ್ತಿದಾಯಕ ನಾಯಕತ್ವ ದೊರೆಯಲಿ ಎಂದು ಹಾರೈಸಲಾಗಿದೆ.

ಈ ಶುಭ ಸಂದರ್ಭದಲ್ಲಿ ಬಿಲ್ಲವವಾಣಿ ವತಿಯಿಂದ ಶ್ರೀ ಸಚಿನ್ ಪೂಜಾರಿ ಹೇರೂರು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದ್ದು, ಅವರ ಮುಂದಿನ ಜೀವನ ಹಾಗೂ ನಾಯಕತ್ವದ ಪಯಣ ಉಜ್ವಲ ಯಶಸ್ಸಿನಿಂದ ಕೂಡಿರಲೆಂದು ಶುಭ ಹಾರೈಕೆಗಳನ್ನು ವ್ಯಕ್ತಪಡಿಸಲಾಗಿದೆ.

Found this useful? Share it.
Share

Relatedಸಂಬಂಧಿತ

ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ
Billava News

ಶ್ರೀ ಎಲ್.ವಿ. ಅಮೀನ್ ಅವರ 75ನೇ ಜನ್ಮದಿನ: 'ಲೋಕ ಸೇವಕ ಎಲ್.ವಿ. ಅಮೀನ್' ಗೌರವ ಗ್ರಂಥ ಪ್ರಕಟಣೆ ಸಮಾಜಸೇವೆಗೆ ಸಂದ ಗೌರವ

ಬಜ್ಪೆ: ರಾಷ್ಟ್ರದ ಆರ್ಥಿಕ ರಾಜಧಾನಿ ಮುಂಬೈನ ಹೆಸರಾಂತ ಉದ್ಯಮಿ, ಸಮಾಜ ಸಂಘಟಕ ಹಾಗೂ ಬಜ್ಪೆ ದೊಡ್ಡಿಕಟ್ಟ ಮನೆತನದ ಹೆಮ್ಮೆಯ ಪುತ್ರರಾದ ಶ್ರೀ ಎಲ್.ವಿ. ಅಮೀನ್ ಅವರ ಜೀವನ ಸಾಧನೆಯನ್ನು ಆಧರಿಸಿದ "ಲೋಕ ಸೇವಕ ಎಲ್.ವಿ. ಅಮೀನ್" ಗೌರವ ಗ್ರಂಥವನ್ನು ಮುಂಬೈ ...

16h ago
ಆಟಿ ಅನಿಷ್ಟವಲ್ಲ ಆತ್ಮಸ್ಟೈರ್ಯ ತುಂಬುವ ಕಾಲ -ಪ್ರೋ! ಭಾಸ್ಕರ್ ರೈ ಕುಕ್ಕುವಲ್ಲಿ
Billava News

ಆಟಿ ಅನಿಷ್ಟವಲ್ಲ ಆತ್ಮಸ್ಟೈರ್ಯ ತುಂಬುವ ಕಾಲ -ಪ್ರೋ! ಭಾಸ್ಕರ್ ರೈ ಕುಕ್ಕುವಲ್ಲಿ

ರಾಜ್ಯೋತ್ಸವದ ಪ್ರಶಸ್ತಿ ವಿಜೇತ ಯುವವಾಹಿನಿ(ರಿ.)ಬಜಪೆ ಘಟಕದ ವತಿಯಿಂದ ಹಾಗೂ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ವಿಜೇತ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ

23h ago
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ: ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆಗೆ ಆಹ್ವಾನ
Billava News

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ: ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಪರ್ಧೆಗೆ ಆಹ್ವಾನ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಆನ್‌ಲೈನ್ ಕನ್ನಡ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

23h ago
ಆಟಿದ ನೆಂಪು–2026: ಪವರ್‌ಲಿಫ್ಟಿಂಗ್ ಸಾಧಕಿ ಅಕ್ಷತಾ ಪೂಜಾರಿಗೆ ಯುವವಾಹಿನಿ ಬಜಪೆ ಘಟಕದಿಂದ ಸನ್ಮಾನ
Billava News

ಆಟಿದ ನೆಂಪು–2026: ಪವರ್‌ಲಿಫ್ಟಿಂಗ್ ಸಾಧಕಿ ಅಕ್ಷತಾ ಪೂಜಾರಿಗೆ ಯುವವಾಹಿನಿ ಬಜಪೆ ಘಟಕದಿಂದ ಸನ್ಮಾನ

ಆಟಿದ ನೆಂಪು–2026" ಕಾರ್ಯಕ್ರಮದಲ್ಲಿ ಕರಾವಳಿಯ ಹೆಮ್ಮೆಯ ಪವರ್‌ಲಿಫ್ಟಿಂಗ್ ಕ್ರೀಡಾಸಾಧಕಿ ಶ್ರೀಮತಿ ಅಕ್ಷತಾ ಪೂಜಾರಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

1d ago