Skip to content
Billava News

ಬೈಂದೂರು: ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅಮೃತಹಸ್ತದಿಂದ ಚಾತುರ್ಮಾಸ್ಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ

ಬೈಂದೂರು: ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅವರ ಅಮೃತಹಸ್ತದಿಂದ ಚಾತುರ್ಮಾಸ್ಯ ಮಹೋತ್ಸವದ ಆಮಂತ್ರಣ ಪತ್ರಿಕೆ ...

ಬೈಂದೂರು: ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅಮೃತಹಸ್ತದಿಂದ ಚಾತುರ್ಮಾಸ್ಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ

ಬೈಂದೂರು: ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ್ ಅವರ ಅಮೃತಹಸ್ತದಿಂದ ಚಾತುರ್ಮಾಸ್ಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

1001090981.jpg

ಈ ಸಂದರ್ಭದಲ್ಲಿ ವಿವಿಧ ಗಣ್ಯರು, ಭಕ್ತರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು, ಮುಂಬರುವ ಚಾತುರ್ಮಾಸ್ಯ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲೆಂದು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಪರಮಪೂಜ್ಯ ಶ್ರೀಗಳ ಆಶೀರ್ವಾದವನ್ನು ಪಡೆದು, ಚಾತುರ್ಮಾಸ್ಯದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ಸ್ಮರಿಸಿದರು. ಕಾರ್ಯಕ್ರಮವು ಭಕ್ತರ ಸಾನ್ನಿಧ್ಯದಲ್ಲಿ ಅತ್ಯಂತ ಸಾಂಪ್ರದಾಯಿಕ ಹಾಗೂ ಭಕ್ತಿಪೂರ್ವಕ ವಾತಾವರಣದಲ್ಲಿ ನಡೆಯಿತು.

Found this useful? Share it.
Share

Relatedಸಂಬಂಧಿತ

ಮೈಸೂರು ಜಿಲ್ಲಾ ಶ್ರೀ ನಾರಾಯಣಗುರು ಜಯಂತಿ ಸಮಿತಿ ಅಧ್ಯಕ್ಷರಾಗಿ ಪಿ. ಶ್ರೀನಿವಾಸ್ ಮರು ಆಯ್ಕೆ
Billava News

ಮೈಸೂರು ಜಿಲ್ಲಾ ಶ್ರೀ ನಾರಾಯಣಗುರು ಜಯಂತಿ ಸಮಿತಿ ಅಧ್ಯಕ್ಷರಾಗಿ ಪಿ. ಶ್ರೀನಿವಾಸ್ ಮರು ಆಯ್ಕೆ

ಮೈಸೂರು: 2026ರ ಮೈಸೂರು ಜಿಲ್ಲಾ ಶ್ರೀ ನಾರಾಯಣಗುರು ಜಯಂತಿ ಸಮಿತಿಯ ಅಧ್ಯಕ್ಷರಾಗಿ ಎನ್.ಆರ್. ಮೊಹಲ್ಲಾದ ಶ್ರೀಯುತ ಪಿ. ಶ್ರೀನಿವಾಸ್ ಅವರು ಮರು ಆಯ್ಕೆಯಾಗಿದ್ದಾರೆ.

2h ago
ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷರಾಗಿ ಹೆಚ್.ಆರ್. ರವಿಕುಮಾರ್ ಅವಿರೋಧ ಆಯ್ಕೆ
Billava News

ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ಅಧ್ಯಕ್ಷರಾಗಿ ಹೆಚ್.ಆರ್. ರವಿಕುಮಾರ್ ಅವಿರೋಧ ಆಯ್ಕೆ

ಸಾಗರ: ಸಾಗರ ತಾಲ್ಲೂಕು, ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಸುಕ್ಷೇತ್ರ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ರವಿಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

8h ago
ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ
Billava News

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ.

18h ago
ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ
Billava News

ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ

ಆಕಾಶವಾಣಿ ಮಂಗಳೂರಿನಲ್ಲಿ ಪ್ರಸಾರ ನಿರ್ವಾಹಕರಾಗಿ (Transmission Executive) ಸೇವೆ ಸಲ್ಲಿಸುತ್ತಿದ್ದ ಶ್ರೀ ಲತೀಶ್ ಪಾಲ್ಧಾನೆ ಅವರು ಕಾರ್ಯಕ್ರಮ ನಿರ್ವಾಹಕರಾಗಿ (Programme Executive) ಪದೋನ್ನತಿ ಹೊಂದಿದ್ದಾರೆ.

19h ago