Skip to content
Billava News

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ

ಉಡುಪಿ, ಜು. 17: ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ.

1001090454.jpg

ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು, ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಪ್ರತಿಭಾವಂತ ಆಟಗಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಸ್ಥಾಪನೆಯಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ವಾಲಿಬಾಲ್ ಕ್ರೀಡೆಯ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಸಾಧನೆಗೆ ಸಂಘವು ಸಕ್ರಿಯವಾಗಿ ಸಹಕರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅಸೋಸಿಯೇಷನ್‌ನ ಗೌರವಾಧ್ಯಕ್ಷರಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಉಪಾಧ್ಯಕ್ಷರಾಗಿ ರಾಹುಲ್ ಡಿ. ಶೆಟ್ಟಿ, ಕಾರ್ಯದರ್ಶಿಯಾಗಿ ಮಂಜುನಾಥ್ ಪಾಟ್ಕರ್, ಜೊತೆ ಕಾರ್ಯದರ್ಶಿಗಳಾಗಿ ಸ್ಟೀಫನ್ ಎಸ್. ಪಿಂಟೋ ಹಾಗೂ ಸಚಿನ್ ಸುವರ್ಣ, ಖಜಾಂಚಿಯಾಗಿ ಸಚಿನ್ ಆಯ್ಕೆಯಾಗಿದ್ದಾರೆ.

ಇದೇ ವೇಳೆ ಪದಾಧಿಕಾರಿಗಳಾಗಿ ಪ್ರತೀಕ್ಷಾ ಕೆ., ಕೌಶಲ್ಯ ಬಂಗೇರ, ಅಕ್ಷಯ ಶೆಟ್ಟಿ, ಸುಮನ್ ಕುಮಾರ್, ಸಚಿನ್ ಪೂಜಾರಿ ಹಾಗೂ ಜಾಯ್ ಸಂದೀಪ್ ಗೊನ್ಸಾಲ್ವಿಸ್ ಆಯ್ಕೆಯಾಗಿದ್ದು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ತಿಕ್, ಭಾಸ್ಕರ್, ಪ್ರಜ್ಞಾ ಜನಾರ್ದನ ಕೊಡವೂರು, ಸುಶಾಂತ್, ಸತ್ಯ ಕುಮಾರ್ ಹಾಗೂ ವಿನಯ್ ಶೇಟ್ ನೇಮಕಗೊಂಡಿದ್ದಾರೆ ಎಂದು ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Found this useful? Share it.
Share

Relatedಸಂಬಂಧಿತ

ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ
Billava News

ಆಕಾಶವಾಣಿ ಮಂಗಳೂರಿನಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿಶ್ರೀ ಲತೀಶ್ ಪಾಲ್ಧಾನೆ

ಆಕಾಶವಾಣಿ ಮಂಗಳೂರಿನಲ್ಲಿ ಪ್ರಸಾರ ನಿರ್ವಾಹಕರಾಗಿ (Transmission Executive) ಸೇವೆ ಸಲ್ಲಿಸುತ್ತಿದ್ದ ಶ್ರೀ ಲತೀಶ್ ಪಾಲ್ಧಾನೆ ಅವರು ಕಾರ್ಯಕ್ರಮ ನಿರ್ವಾಹಕರಾಗಿ (Programme Executive) ಪದೋನ್ನತಿ ಹೊಂದಿದ್ದಾರೆ.

5h ago
ಮುಂಡ್ಲಿ ಬಿಲ್ಲವ ಸಂಘಕ್ಕೆ ಭೇಟಿ ನೀಡಿದ ಮಂಜುನಾಥ ಪೂಜಾರಿ ಮುದ್ರಾಡಿ
Billava News

ಮುಂಡ್ಲಿ ಬಿಲ್ಲವ ಸಂಘಕ್ಕೆ ಭೇಟಿ ನೀಡಿದ ಮಂಜುನಾಥ ಪೂಜಾರಿ ಮುದ್ರಾಡಿ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಅವರು ಇಂದು ಕಾರ್ಯನಿಮಿತ್ತ ಶಿರ್ಲಾಲಿಗೆ ಆಗಮಿಸಿದ...

8h ago
ಬಿಲ್ಲವ ಬ್ರಿಗೇಡ್‌ ಬಂಟ್ವಾಳ ದಿಂದ ದೂರು: ಸುಳ್ಳು ಸುದ್ದಿ ಹರಡಿದ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
Billava News

ಬಿಲ್ಲವ ಬ್ರಿಗೇಡ್‌ ಬಂಟ್ವಾಳ ದಿಂದ ದೂರು: ಸುಳ್ಳು ಸುದ್ದಿ ಹರಡಿದ ಆರೋಪಿಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಬಿ.ಸಿ.ರೋಡಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಜಾತಿ ವೈಷಮ್ಯಕ್ಕೆ ಕಾರಣವಾಗುವ ಮಾಹಿತಿ ಹರಡಿದ

14h ago
ಬಿ.ಸಿ.ರೋಡ್‌ನಲ್ಲಿ ಹತ್ಯೆಗೀಡಾದ ಯುವತಿ ಲಾವಣ್ಯ ಅವರ ಮನೆಗೆ ದ. ಕ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ಭೇಟಿ; ಕುಟುಂಬಕ್ಕೆ ಸಾಂತ್ವನ
Billava News

ಬಿ.ಸಿ.ರೋಡ್‌ನಲ್ಲಿ ಹತ್ಯೆಗೀಡಾದ ಯುವತಿ ಲಾವಣ್ಯ ಅವರ ಮನೆಗೆ ದ. ಕ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್. ಪೂಜಾರಿ ಭೇಟಿ; ಕುಟುಂಬಕ್ಕೆ ಸಾಂತ್ವನ

ಬಿ.ಸಿ.ರೋಡ್ ಬಸ್ ನಿಲ್ದಾಣದ ಸಮೀಪ ಚೂರಿ ಇರಿತಕ್ಕೊಳಗಾಗಿ ಮೃತಪಟ್ಟ ಕಕ್ಯಪದವು ನಿವಾಸಿ ಲಾವಣ್ಯ ಅವರ ಮನೆಗೆ ಕಾಂಗ್ರೆಸ್ ಮುಖಂಡ ಪದ್ಮರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

1d ago